Thursday, May 20, 2010

ಇಂದಿನ ಸುದ್ದಿಗಳು

ಲೈಲಾವೃಷ್ಟಿ :
ತಮಿಳುನಾಡು, ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿದೆ ಬಿರುಗಾಳಿ.
ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ

ಅಫ್ಜಲ್ ಗುರು ಗಲ್ಲು ಶಿಕ್ಷೆ ಮುಂದೂಡಲು ಹೊಸ ನೆಪ.

ಲಷ್ಕರ್ ಸಂಘಟನೆ ಜೊತೆ ನಕ್ಸಲ್ ರ ನಂಟಿದೆ ಎಂದು ಛತ್ತೀಸಗಢದ ಮುಖ್ಯಮಂತ್ರಿ ರಮಣಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಸುಮಾರು 4 ಜನ ಬಲಿಯಾಗಿದ್ದಾರೆ.

ಪ್ರವಾಸೋದ್ಯಮ ಸಚಿವ ಜನಾರ್ಧನರೆಡ್ಡಿ ವಿರುದ್ಧ ರಾಜ್ಯಪಾಲ ಹಂಸರಾಜ ಭಾರಧ್ವಾಜ ಅವರ ಬಳಿ ಹಲವು ಅಸ್ತ್ರಗಳಿವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಹೇಳಿದ್ದಾರೆ.

ಸಚಿವ ಸಂಪುಟವನ್ನು ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ.

No comments: